Friday, July 11, 2025

ಸಿನಿಮಾ

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...

Latest News

ಶಾಸಕರ ಬೆಂಬಲದ ಬಗ್ಗೆ ಸಿಎಂ ಹೇಳಿಕೆಯನ್ನ ಗಮನಿಸಿದ್ದೇನೆ : ಡಿಕೆ ಫಸ್ಟ್‌ ರಿಯಾಕ್ಷನ್!‌ ; ತೀವ್ರ ಕುತೂಹಲಕ್ಕೆ ಕಾರಣವಾಯ್ತು ಬಂಡೆ ನಡೆ..!

ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್‌ ಸ್ಟಾಪ್‌ ನೀಡಿದ್ದಾರೆ. ತಮ್ಮ ಎರಡು ದಿನಗಳ ದೆಹಲಿಯ ಭೇಟಿಯ...

ರಾಷ್ಟ್ರೀಯ

ರಾಜಕೀಯ

Video News

Must Read

Lifestyle Magazine

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ ತಿಳಿಯೋಣ ಬನ್ನಿ.. ಮನಾಲಿಯ ಈ ಪ್ರದೇಶಕ್ಕೆ ಹಿಡಿಂಬ ರಾಜನಾಗಿರುತ್ತಾನೆ. ಹಿಡಿಂಬೆ ಅವನ ತಂಗಿ. ಹಿಡಿಂಬನಿಗೆ ರಾಕ್ಷಸ ಗುಣ ತುಂಬಿ ತುಳುಕುತ್ತಿದ್ದರೆ, ಹಿಡಿಂಬೆಗೆ ಕರುಣೆ ಹೆಚ್ಚು. ಆಕೆ ಮನುಷ್ಯರಂತೆ ವರ್ತಿಸುವವಳು....

Music

Sport News