Monday, September 7, 2026

ಸಿನಿಮಾ

‘ನಾನ್‌ಸೆನ್ಸ್ ಮಾತನಾಡ್ತಿದ್ದಾರೆ’ – ಯಶ್ ತಾಯಿಗೆ ತೆಲುಗು ಮಂದಿ ಕಿಡಿ!

ರಾಕಿಂಗ್ ಸ್ಟಾರ್ ಯಶ್ ಹಾಗೂ ಗೀತು ಮೋಹನ್‌ದಾಸ್ ಕಾಂಬಿನೇಷನ್‌ನ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದೆ. ಚಿತ್ರದ ಬಗ್ಗೆ ದೊಡ್ಡ ಮಟ್ಟದ ಹೈಪ್...

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದು, ಅಪ್ಪಾಜಿ...

ರಾಷ್ಟ್ರೀಯ

ರಾಜಕೀಯ

Video News

Must Read

Lifestyle Magazine

Spiritual: ವೃಂದಾವನಕ್ಕೆ ಹೋಗುವವರು ಈ ವಿಷಯವನ್ನು ಗಮನಿಸಲೇಬೇಕು..

Spiritual: ಜನ ಶ್ರೀಕೃಷ್ಣನ ಮೇಲಿನ ಭಕ್ತಿಯಿಂದ ಜನ ವೃಂದಾವನಕ್ಕೆ ಹೋಗುತ್ತಾರೆ. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಬರುವ ರೀಲ್ಸ್ ನೋಡಿ, ಜನ ದರ್ಶನಕ್ಕಾಗಿ ಹೋಗುತ್ತಾರೆ. ಆದರೆ ಅಲ್ಲಿನ ಸತ್ಯವೇ ಬೇರೆ. ದೇವಸ್ಥಾನದಲ್ಲಿ ನೀವು ದೇವರ ದರ್ಶನ ಮಾಡುವಾಗ ಖಂಡಿತವಾಗಿಯೂ ನಿಮಗೆ ಖುಷಿ ಸಿಗಬಹುದು. ಆದರೆ ದೇವಸ್ಥಾನದ ಆಚೆ ನೀವು ಎಚ್ಚರಿಕೆಯಿಂದಿರಬೇಕಾಗುತ್ತದೆ. ಯಾವ ಸೋಶಿಯಲ್ ಮೀಡಿಯಾದಲ್ಲಿ ವೃಂದಾವನದ ಉತ್ತಮ...

Music

Sport News