Wednesday, January 22, 2025

Latest Posts

ಸೆ.30ಕ್ಕೆ ಬಾಬ್ರಿ ಮಸೀದಿ ಧ್ವಂಸ ಕೇಸ್​ನ ತೀರ್ಪು

- Advertisement -

28 ವರ್ಷಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನ ಸಿಬಿಐ ವಿಶೇಷ ನ್ಯಾಯಾಲಯ ಸೆ.30ಕ್ಕೆ ಕಾಯ್ದಿರಿಸಿದೆ. ಹಾಗೂ ಪ್ರಕರಣದ ಆರೋಪಿಗಳಾದ ಎಲ್​.ಕೆ ಅಡ್ವಾಣಿ, ಮುರುಳಿ ಮನೋಹರ ಜೋಶಿ,ಕಲ್ಯಾಣ್​ ಸಿಂಗ್​ , ಉಮಾ ಭಾರತಿ ಸೇರಿದಂತೆ ಒಟ್ಟು 32 ಮಂದಿಗೆ ತೀರ್ಪಿನ ದಿನ ಕೋರ್ಟ್​ಗೆ ಹಾಜರಾಗುವಂತೆ ಸೂಚಿಸಿದೆ.

Karnataka TV Contact


ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಂದ್ರ ಕುಮಾರ್​ ಯಾದವ್​ ಮಹತ್ವದ ತೀರ್ಪನ್ನ ಪ್ರಕಟಿಸಲಿದ್ದಾರೆ. ಇದೇ ತಿಂಗಳ ಆರಂಭದಲ್ಲಿ 32 ಮಂದಿ ಆರೋಪಿಗಳನ್ನ ಕೋರ್ಟ್​ಗೆ ಕರೆಸಿದ್ದ ನ್ಯಾಯಾಧೀಶರು ಎಲ್ಲರ ಹೇಳಿಕೆ ದಾಖಲಿಸಿಕೊಂಡು ವಿಚಾರಣೆಯನ್ನ ಮುಕ್ತಾಯಗೊಳಿಸಿದ್ದರು.

ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ, ಸ್ತ್ರೀ-ಪುರುಷ ಪ್ರೇಮ ವಿಚಾರ, ಗಂಡ-ಹೆಂಡತಿ ಸಮಸ್ಯೆ,ಕೋರ್ಟ್ ಕೇಸ್, ವ್ಯಾಪಾರದಲ್ಲಿ ಲಾಭ ನಷ್ಟ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಆಗಲು ಕರೆ ಮಾಡಿ:-9448001466
- Advertisement -

Latest Posts

Don't Miss