ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಫಿಕ್ಸ್: ಸಿಎಂ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣ ದಿನಕ್ಕೊಂದು ಸ್ಟಾರ್​ ಕಲಾವಿದರ ಮುಖವಾಡ ಕಳಿಚ್ತಾ ಇದೆ. ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದೆ. ಇತ್ತ ಸಿಎಂ ಯಡಿಯೂರಪ್ಪ ಸಹ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಗ್ಯಾರೆಂಟಿ ಅಂತಾ ವಾರ್ನಿಂಗ್​ ನೀಡಿದ್ದಾರೆ.

Karnataka TV Contact


ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣವನ್ನ ಸಿಸಿಬಿ ಸಮರ್ಥವಾಗಿ ನಿಭಾಯಿಸುತ್ತಿದೆ. ತಪ್ಪಿತಸ್ಥರು ಶಿಕ್ಷೆಯಿಂದ ಪಾರಾಗೋ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಡ್ರಗ್​ ದಂಧೆ ತಡೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ. ಅಲ್ಲದೇ ಯುವಜನತೆ ಈ ದಂಧೆಗೆ ಬಲಿಯಾಗದಂತೆ ತಡೆಯುವ ಸಲುವಾಗಿ ಕಾಲೇಜು ಮಟ್ಟದಲ್ಲೇ ಜಾಗೃತಿ ಮೂಡಿಸೋ ಕಾರ್ಯ ಮಾಡ್ತೇವೆ ಅಂತಾ ಹೇಳಿದ್ರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author