Tuesday, May 20, 2025

Latest Posts

ಕೋವಿಡ್ ನಿಂದ ಮೃತಪಟ್ಟವರಿಗೆ 1 ಲಕ್ಷ ಪರಿಹಾರ

- Advertisement -

www.karnatakatv.net : ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕಾಡರ್್ ದಾರರಿಗೆ 1 ಲಕ್ಷ ಪರಿಹಾರ ಕೊಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಕೊಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.. ಒಂದು ಕುಟುಂಬದಲ್ಲಿ ಇಬ್ಬರು ಕೋವಿಡ್ಗೆ ಬಲಿಯಾಗಿದ್ರೂ ಓರ್ವ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ನೀಡ್ತೇವೆ ಅಂತ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ರು.. ಕೋವಿಡ್ ನಿಂದ ಸಾಮಾನ್ಯ ಜನ ಸಾಕಷ್ಟು ಸಮಸ್ಯೆ ಎದುರಿಸುತ್ತದ್ದಾರೆ. ಈ ಹಿನ್ನೆಲೆ ಬಿಪಿಎಲ್ ಕಾಡರ್್ ಕುಟುಂಬಸ್ಥರಿಗೆ ಮಾತ್ರ ಇದು ಅನ್ವಯ ವಾಗಲಿದೆ.

- Advertisement -

Latest Posts

Don't Miss