ಪೊಲೀಸಪ್ಪನಿಗೆ ನಿವೇಶನ ಕೊಡಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 14.38 ಲಕ್ಷ ವಂಚನೆ
Hubballi News: ಹುಬ್ಬಳ್ಳಿ: ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ, ನಗರದ ಪೊಲೀಸರೊಬ್ಬರಿಂದ 14.38 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದರ ಕುರಿತು ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಥ ಮಳಿಮಠ ವಂಚನೆಗೊಳಗಾದವರು. ಮಂಜುನಾಥರನ್ನು ಸಂರ್ಪಸಿದ ವ್ಯಕ್ತಿಯೊಬ್ಬ ಸಂತೋಷ ಹಾವೇರಿಶೆಟ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಗರದಲ್ಲಿ ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ್ದಾನೆ. ಈ ಮಾತು ನಂಬಿದ ಮಂಜುನಾಥ, ತಮ್ಮ ಬ್ಯಾಂಕ್ ಖಾತೆಯಿಂದ 6 ಲಕ್ಷ ರೂ. ಹಾಗೂ ಯುಪಿಐ ಮೂಲಕ 8.38 ಲಕ್ಷ … Continue reading ಪೊಲೀಸಪ್ಪನಿಗೆ ನಿವೇಶನ ಕೊಡಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 14.38 ಲಕ್ಷ ವಂಚನೆ
Copy and paste this URL into your WordPress site to embed
Copy and paste this code into your site to embed