2024 ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್..
Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಪಂಚ ನ್ಯಾಯ ಮತ್ತು 25 ಗ್ಯಾರಂಟಿಗಳಿದೆ. ಕಿಸಾನ್ ನ್ಯಾಯ್, ನಾರಿ ನ್ಯಾಯ್, ಯುವ ನ್ಯಾಯ್, ಶ್ರಮಿಕ್ ನ್ಯಾಯ್, ಹಿಸ್ಸೇದಾರಿ ನ್ಯಾಯ್ ಎಂದು ಪಂಚ ನ್ಯಾಯವನ್ನು ಕಾಂಗ್ರೆಸ್ ಈ ಪ್ರಣಾಳಿಕೆಯಲ್ಲಿ ತಿಳಿಸಿದೆ. ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ, ಬಡ ಮಹಿಳೆಯರಿಗೆ … Continue reading 2024 ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್..
Copy and paste this URL into your WordPress site to embed
Copy and paste this code into your site to embed