2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ
Gadag News: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಅಕಾಲಿಕ ಮಳೆ ಬಾಂಬ ಯುದ್ಧ ಭೀತಿ ಭೂ ಕಂಪನ ಜಲ ಕಂಟಕ ಸೇರಿದಂತೆ ಜಗತ್ತಿಗೆ ಅಪಾಯವಿದೆ ಎಂದು ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಇಂದು ನಗರದಲ್ಲಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ 2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಬಾಂಬ್ ಸಿಡಿಯುವ ಸಂಭವ ಇದ್ದು ಯುದ್ಧ ಭೀತಿ ಇದೆ ಜನರು ತಲ್ಲಣವಾಗುತ್ತಾರೆ. ಭೂಕಂಪನ ಜಲ ಕಂಟಕವಿದೆ ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ ಹಾಗೂ ಜಗತ್ತಿನಲ್ಲಿ ಒಂದೆರಡು … Continue reading 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ
Copy and paste this URL into your WordPress site to embed
Copy and paste this code into your site to embed