ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ..
Hassan News : ಮಧ್ಯಾಹ್ನದ ಊಟ ಸೇವಿಸಿ, 35 ಮಂದಿ ಸೈನಿಕರು ಅಸ್ವಸ್ಥರಾಗಿದ್ದು, ಸೈನಿಕನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುಡುಗರ ಹಳ್ಳಿ ಬಳಿ ಕ್ಯಾಂಪ್ನಲ್ಲಿ ಸಾನಿಕರು ವಾಸಿಸುತ್ತಿದ್ದು, ಇವರೆಲ್ಲ ಚಾಲನಾ ತರಬೇತಿಗೆ ಬಂದಿದ್ದರು. ಈ ವೇಳೆ ಮಧ್ಯಾಹ್ನ ಕ್ಯಾಂಪ್ನಲ್ಲೇ ತಯಾರಾದ ಆಹಾರವನ್ನ ಸೇವಿಸಿದ್ದರು. ಆದರೆ ಊಟ ಸೇವಿಸಿದ ಬಳಿಕ, 35 ಸೈನಿಕರು ಅಸ್ವಸ್ಥರಾಗಿದ್ದಾರೆ. ಎಲ್ಲಾ ಸೈನಿಕರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ … Continue reading ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ..
Copy and paste this URL into your WordPress site to embed
Copy and paste this code into your site to embed