Banglore News:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಆದರೆ ಈ ಕಾರ್ಯಕ್ರಮದ ಬಗ್ಗೆ ಕಾಂಗ್ರಸ್ ಮಾತ್ರ ಟ್ವೀಟ್ ಮೂಲಕ ಲೇವಡಿ ಮಾಡಿದೆ. ಸಮಾವೇಶವನ್ನು ಅವರು 40% ಕಮಿಷನ್ ನಲ್ಲಿ ಈ ಸಮಾವೇಶ ಮಾಡಿದ್ದಾರೆ. ಹಾಗೆಯೇ ಅವರು ಸಮಾವೇಶದ ಸ್ಟೇಜ್ ನ ಅಲಂಕಾರಕ್ಕೆ ನೀಡಿದಂತಹ ಹಣದಿಂದ ಅಂಕಿತಾ ಕುಟುಂಬಕ್ಕೆ ಪರಿಹಾರ ನೀಡಬಹುದಿತ್ತು. ಮತ್ತು ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬಹುದಿತ್ತು ಎಂಬುವುದಾಗಿ ಟ್ವೀಟ್ ಮೂಲಕ ಬಿಜೆಪಿ ಪಕ್ಷವನ್ನು ಲೇವಡಿ ಮಾಡಿದೆ.
40% ಕಮಿಷನ್ ಹಣದಲ್ಲಿ ನಡೆಯುತ್ತಿರುವ #BJPBrashtotsava ಕ್ಕೆ ಕೋಟಿ ಕೋಟಿ ಹಣ ಸುರಿಯಲಾಗುತ್ತಿದೆ.
ಸಮಾವೇಶದ ವೇದಿಕೆ ಅಲಂಕಾರದ ಖರ್ಚಿನಲ್ಲಿ ಮೃತ ಅಂಕಿತಾಳಿಗೆ ಪರಿಹಾರ ನೀಡಬಹುದಿತ್ತು.
ಹಾಡು, ನೃತ್ಯಗಳ ಖರ್ಚಿನಲ್ಲಿ ಬೆಂಗಳೂರಿನ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬಹುದಿತ್ತು.
ರಸ್ತೆ ಗುಂಡಿಗೆ ಬಲಿಯದವರಿಗೆ ಪರಿಹಾರ ನೀಡಬಹುದಿತ್ತು.— Karnataka Congress (@INCKarnataka) September 10, 2022
“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ
“ತಾಕತ್ತಿದ್ದರೆ ಬಿಜೆಪಿಯವರನ್ನು ತಡೆಯಿರಿ ನೋಡೋಣ” : ಕಾಂಗ್ರೆಸ್ ಗೆ ಸಿಎಂ ಬೊಮ್ಮಾಯಿ ಸವಾಲ್