67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸ್ಯಾಂಡಲ್ವುಡ್ನಲ್ಲಿ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಬೆಸ್ಟ್ ಸ್ಟಂಟ್ ಅವಾರ್ಡ್ ನೀಡಲಾಗಿದೆ. ವಿಕ್ರಂ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು. ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ನೀಡಲಾಗಿದೆ. ಪ್ರೀತಂ ಶೆಟ್ಟಿ ನಿರ್ದೇಶನದ ಪಿಂಗಾರ ಎಂಬ ತುಳು ಸಿನಿಮಾಗು ಕೂಡ ಪ್ರಶಸ್ತಿ ಸಿಕ್ಕಿದೆ. ಇನ್ನು ಪುಸ್ತಕ ವಿಭಾಗದಲ್ಲಿ ಪಿ.ಆರ್. ರಾಮ್ದಾಸ್ ನಾಯ್ಡುರವರ ಜಾಗತಿಕ ಸಿನಿಮಾ ವಿಕಾಸ ಪ್ರಭಾವ ಕೃತಿಗೆ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507
ನಿತೇಶ್ ತಿವಾರಿ ನಿರ್ದೇಶನದ ಬಾಲಿವುಡ್ನ ಚಿಚೋರೆ ಸಿನಿಮಾಗೆ ಬೆಸ್ಟ್ ಸಿನಿಮಾ ಅವಾರ್ಡ್ ಸಿಕ್ಕಿದೆ. ಈ ಚಿತ್ರದಲ್ಲಿ ದಿ.ಸುಶಾಂತ್ ಸಿಂಗ್ ಅಭಿನಯಿಸಿದ್ದು, ಸುಶಾಂತ್ ಫ್ಯಾನ್ಸ್ ಸುಶಾಂತ್ರನ್ನು ನೆನೆದು ಬೇಸರ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ.
ಮಣಿಕರ್ಣಿಕಾ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಕಂಗನಾ ರಾಣಾವತ್ಗೆ ಉತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಭೋಂಸ್ಲೆ ಸಿನಿಮಾದಲ್ಲಿ ನಟಿಸಿದ್ದಕ್ಕೆ ಮನೋಜ್ ಬಾಜಪೇಯಿಗೆ ಉತ್ತಮ ನಟ, ಅಸುರನ್ ಸಿನಿಮಾದಲ್ಲಿ ನಟಿಸಿದ್ದಕ್ಕೆ ಧನಂಜಯ್ಗೆ ಉತ್ತಮ ನಟ ಪ್ರಶಸ್ತಿ ನೀಡಲಾಗಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್
Noni ಹೋಂ ಡೆಲಿವರಿಗಾಗಿ ಸಂಪರ್ಕಿಸಿ
8147130507 / 7349360507