ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ
Dharwad News: ಧಾರವಾಡ: ಧಾರವಾಡ ನಗರದ ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ ಜೂನ್ 17 ರಂದು ನಿಧನ ಹೊಂದಿದರು. ಅವರು ಠೇವಣಿಗೆ ಮೊಮ್ಮಗ ಕಿರಣ್ನನ್ನು ನಾಮ ನಿರ್ದೇಶನ ಮಾಡಿದ್ದರು. ಹೀಗಾಗಿ ಅಜ್ಜ ಇಟ್ಟಿದ್ದ ಠೇವಣಿ … Continue reading ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ
Copy and paste this URL into your WordPress site to embed
Copy and paste this code into your site to embed