ಜೆಡಿಎಸ್ ಎಲ್ಲಿದೆ ಅಂತಾ ತೋರಿಸೋ ಸಾಮರ್ಥ್ಯ ‌91 ವರ್ಷದ ದೇವೇಗೌಡರಲ್ಲಿದೆ: ಸಿದ್ದರಾಮಯ್ಯಗೆ ಹೆಚ್ಡಿಡಿ ಟಾಂಗ್‌

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾತನಾಡಿದ್ದು, ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ. ಭಾರತ ಮಾತೆಗೆ ಹೂಮಾಲೆ ಹಾಕಿ, ಶ್ಯಾಮ್ ಪ್ರಕಾಶ್ ಮುಖರ್ಜಿ ದೀನ್ ದಯಾಲ್ ಉಪಾಧ್ಯಾಯ ಅವರಿಗೆ ಹೂ ಗುಚ್ಚ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ ಎಂದರು. ಅಲ್ಲದೇ, ಕರ್ನಾಟಕದ ಬಿಜೆಪಿ ರಾಜ್ಯದ್ಯಕ್ಷ ವಿಜಯೇಂದ್ರ ನುರಿತ ಹಿರಿಯ ಮುಖಂಡರಗಿಂತ ಹೆಚ್ಚು ಎಲ್ಲಾ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಮಾಜಿ‌ ಸಿಎಂ ಹಾಗೂ ಮಂಡ್ಯ ಅಭ್ಯರ್ಥಿ … Continue reading ಜೆಡಿಎಸ್ ಎಲ್ಲಿದೆ ಅಂತಾ ತೋರಿಸೋ ಸಾಮರ್ಥ್ಯ ‌91 ವರ್ಷದ ದೇವೇಗೌಡರಲ್ಲಿದೆ: ಸಿದ್ದರಾಮಯ್ಯಗೆ ಹೆಚ್ಡಿಡಿ ಟಾಂಗ್‌