ಮಾಲೂರಿನ ಹುಳದೇನಹಳ್ಳಿಯಲ್ಲಿ ನಂದಿನಿ ಪ್ರಾಡಕ್ಟ್ ಅಂಗಡಿಗೆ ಚಾಲನೆ..!

ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮದಲ್ಲಿ ಇಂದು ನಂದಿನಿ ಪ್ರಾಡ್ಯಕ್ಟ್‌ನ ಅಂಗಡಿ ಪ್ರಾರಂಭಿಸಲಾಯಿತ್ತು. ಮಾಲೂರು ಶಾಸಕರಾದ ಶ್ರೀ ಕೆ.ವೈ ನಂಜೇಗೌಡರು ಉದ್ಘಾಟಿಸಿದ್ರು.

Karnataka TV Contact

ಇನ್ನು ಕೆಎಂಎಫ್‌ನ ತಾಲೂಕು ಹಾಗೂ ಜಿಲ್ಲಾ ಸಂಚಾಲಕರು ಆಗಮಿಸಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಊರಿನ ಹಿರಿಯರಾದ ಚಂದ್ರಶೇಖರ್ ಗೌಡರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಟೇಪ್ ಕತ್ತರಿಸುವ ಮೂಲಕ ನಂದಿನಿ ಅಂಗಡಿಗೆ ಚಾಲನೆ ನೀಡಲಾಯಿತು.

ನಾಗೇಶ್, ಕರ್ನಾಟಕ ಟಿವಿ, ಕೋಲಾರ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author