- Advertisement -
ಅಕ್ರಮ ಮದ್ಯ ವ್ಯಸನ ದಂಧೆ ದೇಶಕ್ಕೆ ಮಾರಕ ಅಂತಾ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ . ಮೈಸೂರಿನ ಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಒಂದು ದೇಶವನ್ನ ಹಾಳು ಮಾಡಬೇಕು ಅಂದರೆ ಬಾಂಬ್ ಹಾಕಬೇಕು ಎಂದಿಲ್ಲ. ದೇಶದ ಜನತೆಗೆ ಡ್ರಗ್ಸ್ ನೀಡಿದ್ರೆ ಸಾಕು ಅಂತಾ ಹೇಳಿದ್ರು.

ಡ್ರಗ್ಸ್ ದಂಧೆ ಕೇವಲ ಬಾಲಿವುಡ್ ಅಥವಾ ಸ್ಯಾಂಡಲ್ವುಡ್ಗೆ ಸೀಮಿತವಾಗಿಲ್ಲ. ಈ ಮಾಫಿಯಾ ದೇಶಾದ್ಯಂತ ಪಸರಿಸಿದೆ. ಆದ್ರೆ ಇದು ಭಯೋತ್ಪಾದನೆಯ ಮತ್ತೊಂದು ಭಾಗವಾಗಿದ್ದು ಇದನ್ನ ನಾಶ ಮಾಡದೇ ಇದ್ದರೆ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಅಂತಾ ಎಚ್ಚರಿಸಿದರು,

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

