ಶಿವಸೇನೆಯಿಂದ ನನಗೆ ಜೀವ ಬೆದರಿಕೆ: ಕಂಗನಾ

ತನ್ನ ಬೋಲ್ಡ್​ ಬಿಹೇವಿಯರ್​ನಿಂದಲೇ ಸುದ್ದಿ ಮಾಡೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಇದೀಗ ಶಿವಸೇನೆ ಮುಖಂಡನ ವಿರುದ್ಧ ಕಿಡಿಕಾರಿದ್ದಾರೆ. ನನಗೆ ಜೀವ ಬೆದರಿಕೆ ಹಾಕಲಾಗಿದೆ ಅಂತಾ ಬಾಲಿವುಡ್​ ಕ್ವೀನ್​ ಕಂಗನಾ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

Karnataka TV Contact


ಶಿವಸೇನೆ ಮುಖಂಡ ಸಂಜಯ್​ ರಾವತ್​ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಮುಂಬೈಗೆ ವಾಪಸ್ಸಾದ್ರೆ ನಿನ್ನ ಜೀವಕ್ಕೆ ಸಂಚಕಾರ ಅಂತಾ ಆವಾಜ್​ ಹಾಕಿದ್ದಾರೆ.ಇಂತಹ ಬೆದರಿಕೆಗಳನ್ನ ಕಂಡ ಮೇಲೆ ನನಗೆ ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಭಾಸವಾಗ್ತಿದೆ ಅಂತಾ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.


ಇನ್ನುಕಂಗನಾ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿರೋ ಶಿವಸೇನೆ ಮುಖಂಡ ಸಂಜಯ್​ ರಾವತ್​.. ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದಾರೆ. ನಟಿ ಕಂಗನಾ ಮುಂಬೈ ಪೊಲೀಸರನ್ನ ಅವಹೇಳನ ಮಾಡಿದ್ದಾರೆ. ಅವರು ದಯಮಾಡಿ ನಮ್ಮ ಮುಂಬೈಗೆ ಬರೋದು ಬೇಡ. ಅಲ್ಲದೇ ಮುಂಬೈ ಪೊಲೀಸರನ್ನ ಟೀಕಿಸಿರೋ ಕಂಗನಾ ವಿರುದ್ಧ ಗೃಹ ಸಚಿವಾಲಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಬಳಿಕ ಬಾಲಿವುಡ್​ ಮಾಫಿಯಾ ಬಗ್ಗೆ ಬೆಳಕು ಚೆಲ್ಲಿದ್ದ ನಟಿ ಕಂಗನಾ ರಣಾವತ್​ ಅನೇಕ ಬಾಲಿವುಡ್​ ದಿಗ್ಗಜರ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು.


ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author