ಜಮ್ಮು – ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ಉಪಟಳ ಮಿತಿಮೀರಿದೆ. ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಯೋಧ ಗಾಯಗೊಂಡಿದ್ದು ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಯದಿಪೋರಾದಲ್ಲಿ ಆತಂಕವಾದಿಗಳು ಅಡಗಿರೋ ಶಂಕೆ ಹಿನ್ನೆಲೆ ಭಾರತೀಯ ಸೇನೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಮೊದಲು ಶರಣಾಗತಿ ಸೂಚಿಸುತ್ತೇವೆ ಎಂದಿದ್ದ ಉಗ್ರರು ಬಳಿಕ ಫೈರಿಂಗ್ ನಡೆಸಿದ್ದಾರೆ. ಇದಕ್ಕೆಪ್ರತಿಯಾಗಿ ಭಾರತೀಯ ಸೇನೆಯೂ ಗುಂಡಿನ ದಾಳಿ ನಡೆಸಿದೆ.ಈ ಕ್ರಾಸ್ ಫೈರಿಂಗ್ ವೇಳೆ ಭಾರತೀಯ ಯೋಧ ಗಾಯಗೊಂಡಿದ್ದಾರೆ ಅಂತಾ ಸೇನೆ ಮಾಹಿತಿ ನೀಡಿದೆ.
ಸದ್ಯ ಬಾರಾಮುಲ್ಲಾದಲ್ಲಿ ಮೂವರು ಉಗ್ರರು ಅಡಗಿದ್ದು ಕಾರ್ಯಾಚರಣೆ ಮುಂದುವರಿದಿದೆ ಅಂತಾ ಭಾರತೀಯ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




