Wednesday, July 30, 2025

Latest Posts

ರಾಜನಾಥ್​ ಸಿಂಗ್​ ಭೇಟಿಗೆ ಸಮಯಾವಕಾಶ ಕೇಳಿದ ಚೀನಾ ರಕ್ಷಣಾ ಮಂತ್ರಿ

- Advertisement -

ಶಾಂಘೈ ಸಹಯೋಗ ಸಂಘಟನಾ ಸಭೆ ಹಿನ್ನೆಲೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಮೂರು ದಿನಗಳ ರಷ್ಯಾ ಪ್ರವಾಸದಲ್ಲಿದ್ದಾರೆ.ಇತ್ತ ಇದೇ ಸಭೆಯಲ್ಲಿ ಭಾಗಿಯಾಗುವ ಸಲುವಾಗಿ ಚೀನಾ ರಕ್ಷಣಾ ಮಂತ್ರಿ ಕೂಡ ಮಾಸ್ಕೋದಲ್ಲಿ ವಾಸ್ತವ್ಯ ಹೂಡಿದ್ದಾರೆ, ಇದೇ ಸಂದರ್ಭವನ್ನ ಬಳಸಿಕೊಂಡಿರೋ ಚೀನಾ ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ.

Karnataka TV Contact

ಇನ್ನು ರಾಜನಾಥ್​ ಸಿಂಗ್​ ಕೂಡ ಚೀನಾ ರಕ್ಷಣಾ ಮಂತ್ರಿ ಜತೆ ಮಾತನಾಡಲು ಒಪ್ಪಿಗೆ ಸೂಚಿಸಿದ್ದಾರೆ. ಚೀನಾ ಹಾಗೂ ಭಾರತದ ನಡುವಿನ ಗಡಿ ವಿವಾದ ಸುಧಾರಣೆಗೆ ಮಾತುಕತೆಯೇ ದಾರಿ ಎಂಬ ನೀತಿಯನ್ನ ಭಾರತ ಎಂದಿಗೂ ಪ್ರೋತ್ಸಾಹಿಸಿದೆ. ಈ ನಿಟ್ಟಿನಲ್ಲಿ ಗುರುವಾರ ರಾತ್ರಿ ಚೀನಾ ಜೊತೆಗೆ ಮಾತುಕತೆಗೆ ರಾಜನಾಥ್​ ಸಿಂಗ್​ ಅವಕಾಶ ನೀಡಿದ್ದಾರೆ ಅಂತಾ ಮೂಲಗಳು ತಿಳಿಸಿವೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss