- Advertisement -
ಡ್ರಗ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್ ನಂಟು ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಮೇಲೆ ಒತ್ತಡ ಜಾಸ್ತಿಯಾಗ್ತಿದೆ ಅಂತಾ ಸಚಿವ ಸಿ.ಟಿ ರವಿ ಹೇಳಿದ್ರು.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್ ಮಾಫಿಯಾ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿಸಿಬಿ ಈಗಾಗಲೇ ಪ್ರಕರಣದ ಸಂಬಂಧ 84 ಹೆಚ್ಚು ಮಂದಿಯನ್ನ ವಿಚಾರಣೆಗೊಳಪಡಿಸಿದೆ. ಆದರೆ ಪ್ರಕರಣ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ ಮೇಲೆ ಒತ್ತಡ ಜಾಸ್ತಿಯಾಗ್ತಿದೆ. ಆದರೆ ಯಾವುದೇ ಒತ್ತಡಕ್ಕೆ ನಮ್ಮ ಸರ್ಕಾರ ಮಣಿಯಲ್ಲ ಅಂತಾ ಹೇಳಿದ್ರು.
ಯುವಜನತೆಯನ್ನ ಡ್ರಗ್ ಮಾಫಿಯಾದಿಂದ ಬಚಾವು ಮಾಡುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ.ಹೀಗಾಗಿ ಈ ದಂಧೆಯಲ್ಲಿ ಅದೆಷ್ಟೇ ಪ್ರಭಾವಿ ವ್ಯಕ್ತಿ ಭಾಗಿಯಾಗಿದ್ದರೂ ಸಹ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -