Tuesday, October 7, 2025

Latest Posts

ಹೆಚ್​ಡಿಕೆ ಆಗಾಗ ಬಣ್ಣ ಬದಲಾಯಿಸುತ್ತಾರೆ: ಬಿ.ಸಿ ಪಾಟೀಲ್​

- Advertisement -

ಡ್ರಗ್​ ಮಾಫಿಯಾ ಪ್ರಕರಣಕ್ಕೆ ಬಿಜೆಪಿಯೇ ಕಾರಣ ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್​ ಟಾಂಗ್​ ನೀಡಿದ್ದಾರೆ. ಮಂಡ್ಯದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಹೆಚ್​ಡಿಕೆ ಒಬ್ಬ ಊಸರವಳ್ಳಿ ಅಂತಾ ಕಿಡಿಕಾರಿದ್ರು.

Karnataka TV Contact


ಡ್ರಗ್​ ಮಾಫಿಯಾ ಬಗ್ಗೆ ಈಗ ಮಾತನಾಡ್ತಿರೋ ಹೆಚ್​ಡಿಕೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಏಕೆ ಸುಮ್ಮನೇ ಇರಬೇಕಿತ್ತು..? ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಜವಬ್ದಾರಿಯಿಂದ ಮಾತನಾಡಬೇಕು. ಅದನ್ನ ಬಿಟ್ಟು ಉಸರವಳ್ಳಿಯಂತೆ ಪದೆ ಪದೆ ಬಣ್ಣ ಬದಲಾಯಿಸಬಾರದು ಅಂತಾ ತಿರುಗೇಟು ನೀಡಿದ್ರು.


ಇನ್ನು ಇದೇ ವೇಳೆ ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ತನಿಖೆ ವಿಚಾರವಾಗಿಯೂ ಮಾತನಾಡಿದ ಅವ್ರು.. ಅಪರಾಧಿಗಳು ಯಾರೇ ಇದ್ದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಅಂತಾ ಹೇಳಿದ್ರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -

Latest Posts

Don't Miss