ಮಹಾರಾಷ್ಟ್ರ ಗೃಹ ಸಚಿವರಿಗೆ ಬೆದರಿಕೆ ಕರೆ

ಬಾಲಿವುಡ್​ ನಟಿ ಕಂಗನಾ ರಣಾವತ್​ ಹಾಗೂ ಶಿವಸೇನೆ ನಡುವಿನ ವಿವಾದ ತಾರಕಕ್ಕೇರಿದೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ರಿಂದ ನನಗೆ ಜೀವ ಬೆದರಿಕೆ ಇದೆ ಅಂತಾ ನಟಿ ಕಂಗನಾ ರಣಾವತ್​ ಆರೋಪ ಮಾಡಿದ್ದರು. ಇದೀಗ ಹಿಮಾಚಲ ಪ್ರದೇಶದಿಂದ ಮಹಾರಾಷ್ಟ್ರ ಗೃಹ ಸಚಿವ ಅನಿಲ್​ ದೇಶ್​ಮುಖ್​ರಿಗೆ ಬೆದರಿಕೆ ಕರೆ ಬರ್ತಿವೆ ಅಂತಾ ಪಕ್ಷದ ಮೂಲಗಳು ತಿಳಿಸಿವೆ.

Karnataka TV Contact


ಹಿಮಾಚಲ ಪ್ರದೇಶ ಮೂಲದವಾರದ ಕಂಗನಾರನ್ನ ಬೆಂಬಲಿಸಿದ್ದ ಅಲ್ಲಿನ ಸರ್ಕಾರ ನಟಿಗೆ ಭದ್ರತೆ ನೀಡಿತ್ತು. ಇದೀಗ ಹಿಮಾಚಲ ಪ್ರದೇಶದಿಂದಲೇ ಬೆದರಿಕೆ ಕಾಲ್​ ಬರ್ತಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಮುಂಬೈ ಪೊಲೀಸರ ವಿರುದ್ಧ ಟ್ವೀಟ್​ ಮಾಡಿದ್ದ ಕಂಗನಾ ವಿರುದ್ಧ ಗುಡುಗಿದ್ದ ಸಚಿವ ಅನಿಲ್​ ದೇಶಮುಖ್​..ಮುಂಬೈ ಪೊಲೀಸರನ್ನ ಹೀಯಾಳಿಸುವವರು ಮುಂಬೈನಲ್ಲಿ ಇರೋದು ಸೂಕ್ತವಲ್ಲ ಅಂತಾ ಕಿಡಿಕಾರಿದ್ರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author