- Advertisement -
ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.

ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278
- Advertisement -

