Friday, June 20, 2025

Latest Posts

ರಾಗಿಣಿ ಎಲ್ಲಾ ಪಕ್ಷದ ಪರ ಪ್ರಚಾರ ಮಾಡಿದ್ದಾರೆ: ನಾರಾಯಣ ಗೌಡ

- Advertisement -

ಡ್ರಗ್​​ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ.

Karnataka TV Contact


ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್​ ಮಾಡ್ತಿದ್ದಾರೆ. ಇದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆಗೂ ರಾಗಿಣಿ ಫೋಟೋ ತೆಗೆಸಿಕೊಂಡಿದ್ದಾರೆ. ಆದ್ರೆ ಆ ಫೋಟೋ ಮಾತ್ರ ವೈರಲ್​ ಆಗ್ತಿಲ್ಲ ಅಂತಾ ಕಿಡಿಕಾರಿದ್ರು.


ಡ್ರಗ್​ ದಂಧೆಯಲ್ಲಿ ರಾಜಕಾರಣಿಗಳು ಇದ್ದರೂ ಸಹ ಕಾನೂನು ಕೈನಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ. ಡ್ರಗ್​ ದಂಧೆ ಮಟ್ಟ ಹಾಕಲು ಮುಂದಾಗಿರೋ ಪೊಲೀಸರಿಗೆ ಸಿಸಿಬಿ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಅಂತಾ ಹೇಳಿದ್ರು.

ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್
ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278
- Advertisement -

Latest Posts

Don't Miss