- Advertisement -
ಹೊಸ ಭಾರತ ಹಾಗೂ ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್ ಕುಮಾರ್ಪಾತ್ರ ಪ್ರಮುಖವಾದದ್ದು. ಬಿಹಾರದಲ್ಲಿ ನಿತೀಶ್ ಎನ್ಡಿಎದ ಮುಖ್ಯ ಗುರುತಾಗಿ ನಿಂತಿದ್ದಾರೆ ಅಂತಾ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಕಳೆದ ಅನೇಕ ವರ್ಷಗಳಿಂದ ಬಿಹಾರ ಅಭಿವೃದ್ಧಿ ವಿಚಾರದಲ್ಲಿ ಬಹಳ ಹಿಂದಿತ್ತು. ಇದಕ್ಕೆ ಬಿಹಾರದಲ್ಲಿ ಇಷ್ಟು ವರ್ಷಗಳಿಂದ ಇದ್ದ ರಾಜಕೀಯ ಬಿಕ್ಕಟ್ಟೇ ಕಾರಣ ಅಂತಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ರು.
ಕೆಲ ಸಮಯದ ಹಿಂದೆಯಷ್ಟೇ ಬಿಹಾರದಲ್ಲಿ ರಸ್ತೆ ಸಮಸ್ಯೆ ಇತ್ತು. ಇಂಟರ್ನೆಟ್ ಸಮಸ್ಯೆ ಇತ್ತು. ಬಿಹಾರ ಅಭಿವೃದ್ಧಿ ವಿಚಾರದಲ್ಲಿ ಬಹಳ ಸವಾಲನ್ನ ಎದುರಿಸುತ್ತಿತ್ತು. ಆದರೆ ನಿತೀಶ್ ಕುಮಾರ್ ಬಿಹಾರದ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕೋ ಮೂಲಕ ಹೊಸ ಬಿಹಾರ ನಿರ್ಮಿಸಿದ್ದಾರೆ ಅಂತಾ ಹೇಳಿದ್ರು.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -