ಶಿವಸೇನೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ನಡುವಿನ ಜಟಾಪಟಿ ಮುಗಿಯೋವಂತೆ ಕಾಣ್ತಿಲ್ಲ. ನಿನ್ನೆಯಷ್ಟೇ ಕಂಗನಾ ವಿರುದ್ಧ ಶಿವಸೇನೆ ನಾಯಕರು ಹೇಳಿಕೆ ನೀಡಿದ್ದ ಬೆನ್ನಲ್ಲೇ ಇದೀಗ ಮತ್ತೆ ಕಂಗನಾ ಟ್ವಿಟರ್ನಲ್ಲಿ ಶಿವಸೇನೆಯ ಬೆವರಿಳಿಸಿದ್ದಾರೆ.

ಭದ್ರತೆಯ ಜೊತೆ ಮುಂಬೈನಲ್ಲಿ ವಾಸವಿದ್ದ ನಟಿ ಕಂಗನಾ ಇದೀಗ ಮುಂಬೈನಿಂದ ಹಿಮಾಚಲ ಪ್ರದೇಶಕ್ಕೆ ವಾಪಸ್ಸಾಗಿದ್ದಾರೆ. ಪದೇ ಪದೇ ಭಾವನಾತ್ಮಕವಾಗಿ ನನ್ನ ಮೇಲೆ ದಾಳಿ ಮಾಡಲಾಗಿದೆ. ಹಾಗೂ ಕ್ಷುಲ್ಲಕ ಕಾರಣ ನೀಡಿ ನನ್ನ ಕಚೇರಿಯನ್ನ ಧ್ಚಂಸ ಮಾಡಿದ್ದಾರೆ. ನನ್ನ ಸುತ್ತ ಆಯುಧ ಹಿಡಿದುಕೊಂಡು ಜನರು ನನಗೆ ರಕ್ಷಣೆ ನೀಡುವಂತಾಗಿದೆ, ಇದನ್ನೆಲ್ಲ ನೋಡ್ತಿದ್ರೆ ಮುಂಬೈಯನ್ನ ಪಿಒಕೆ ಎಂದ ನನ್ನ ಹೇಳಿಕೆ ಎಷ್ಟು ಸತ್ಯ ಅಂತಾ ನನಗನಿಸುತ್ತೆ. ಭಾರವಾದ ಹೃದಯದಿಂದ ನಾನು ಮುಂಬೈನಿಂದ ವಾಪಸ್ಸಾಗುತ್ತಿದ್ದೇನೆ ಅಂತಾ ಬರೆದುಕೊಂಡಿದ್ದಾರೆ.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155




