Saturday, October 19, 2024

Latest Posts

ಬ್ರಾಹ್ಮಿ ಮುಹೂರ್ತದಲ್ಲಿ ಲಕ್ಷ್ಮೀ ಪೂಜೆ ಮಾಡಿದ್ರೆ ಧನಲಾಭ ಖಚಿತ..!

- Advertisement -

ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಯೋಗಾಭ್ಯಾಸ ಮಾಡಿದ್ರೆ ಆರೋಗ್ಯ ವೃದ್ಧಿಸುತ್ತೆ, ಈ ಸಮಯದಲ್ಲಿ ಎದ್ದು ಓದಿದ್ರೆ, ಉನ್ನತ ವಿದ್ಯೆ ಪ್ರಾಪ್ತಿಯಾಗತ್ತೆ ಇತ್ಯಾದಿ ವಿಷಯಗಳ ಬಗ್ಗೆ ನಾವು ಈಗಾಗಲೇ ತಿಳಿಸಿಕೊಟ್ಟಿದ್ದೇವೆ. ಇಂದು ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು, ಲಕ್ಷ್ಮೀ ಪೂಜೆ ಮಾಡುವುದರಿಂದ ಏನಾಗುತ್ತದೆ ಎಂಬ ಬಗ್ಗೆ ತಿಳಿಸಿಕೊಡಲಿದ್ದೇವೆ.

ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಮಂಜುನಾಥ್ ರಾವ್ ಕುಡ್ಲ
9900320661

ಮುಹೂರ್ತಗಳಲ್ಲಿ ಉತ್ತಮ ಮುಹೂರ್ತ ಅಂದ್ರೆ ಬ್ರಾಹ್ಮಿ ಮುಹೂರ್ತ. ಈ ಮುಹೂರ್ತದಲ್ಲಿ ಯಾವುದಾದರೂ ಪೂಜೆ, ಹೋಮ ಹವನ ಮಾಡಿದ್ರೆ ಶೇ.100ರಷ್ಟು ಅದರ ಫಲ ದೊರೆಯುತ್ತದೆ ಎಂಬ ನಂಬಿಕೆ ಇದೆ. ಬರೀ ಹೋಮ ಹವನವಲ್ಲ, ವಿದ್ಯಾಭ್ಯಾಸ, ಯೋಗ, ಇತ್ಯಾದಿಗಳನ್ನ ಬ್ರಾಹ್ಮಿ ಮುಹೂರ್ತದಲ್ಲಿ ಮಾಡುವುದರಿಂದ ಉತ್ತಮ ಫಲ ಪಡೆಯುತ್ತೇವೆ ಎನ್ನಲಾಗಿದೆ.

ಇದೇ ರೀತಿ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು, ಶುಚಿರ್ಭೂತರಾಗಿ ಲಕ್ಷ್ಮೀ ಪೂಜೆ ಮಾಡುವುದರಿಂದ ಹಣಕಾಸಿನ ಸಮಸ್ಯೆ ದೂರವಾಗುತ್ತದೆ. ಲಕ್ಷ್ಮೀ ಕಟಾಕ್ಷ ದೊರೆಯುತ್ತದೆ. ಸಾಧಾರಣವಾಗಿ ಬೆಳಿಗ್ಗೆ ಎದ್ದ ತಕ್ಷಣ ಹಲವರು ಸ್ನಾನಾದಿಗಳನ್ನ ಮಾಡಿ ಪೂಜೆ ಪುನಸ್ಕಾರ ಮಾಡುತ್ತಾರೆ. ಆದ್ರೆ ಬೆಳಗ್ಗಿನ ಜಾವ 5 ಗಂಟೆಯೊಳಗೆ ಎದ್ದು, ಪೂಜೆ ಮಾಡಿದರೆ, ಇನ್ನೂ ಉತ್ತಮ ಫಲ ಪಡೆಯಬಹುದು.

ಬ್ರಾಹ್ಮಿ ಮುಹೂರ್ತದಲ್ಲಿ ಪೂಜೆ ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚುತ್ತದೆ. ಇದರಿಂದ ಮನೆ ಅಭಿವೃದ್ಧಿ ಕಾಣುತ್ತದೆ. ಮತ್ತು ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಪೂಜೆ ಮಾಡಿದ ಬಳಿಕ ನಿಮಗೆ ಮನಃಶಾಂತಿ ದೊರೆಯುತ್ತದೆ. ದಿನವಿಡೀ ನೀವು ಉತ್ಸಾಹದಾಯಕವಾಗಿ ಕೆಲಸ ಮಾಡುವಂತೆ ಮಾಡುತ್ತದೆ.

ಬರೀ ಹಿಂದೂಗಳಲ್ಲಷ್ಟೇ ಅಲ್ಲ, ಕ್ರಿಶ್ಚಿಯನ್, ಇಸ್ಲಾಂ ಸಮುದಾಯದಲ್ಲೂ ಬೆಳಗ್ಗಿನ ಪ್ರಾರ್ಥನೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಆದ್ದರಿಂದ ಚರ್ಚ್‌ಗಳಲ್ಲಿ ಬೆಳಗ್ಗೆ ಪ್ರಾರ್ಥನಾ ಮಾಡಲಾಗುತ್ತದೆ. ಮಸೀದಿಯಲ್ಲಿ ಬೆಳಿಗ್ಗಿನ ಜಾವವೇ ಆಜಾನ್ ಹೇಳಲಾಗುತ್ತದೆ.

ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಮಂಜುನಾಥ್ ರಾವ್ ಕುಡ್ಲ
9900320661

ನಿಮ್ಮ ಜೀವನದ ಸಮಸ್ಯೆಗಳಾದ ಹಣಕಾಸಿನ ಸಮಸ್ಯೆ, ವ್ಯಾಪಾರ ಅಭಿವೃದ್ಧಿ,
ಕೋರ್ಟ್, ಕಚೇರಿ, ಆಸ್ತಿ ವಿಚಾರ, ಪ್ರೇಮ ಪ್ರೀತಿ, ಮಾನಸಿಕ ನೆಮ್ಮದಿ,
ಸ್ತ್ರೀ ಪುರುಷ ವಶೀಕರಣ, ಪರ ಸ್ತ್ರೀ /ಪುರುಷ ಸಂಬಂಧ ಬಿಡಿಸಲು,
ಹೀಗೆ ನಿಮ್ಮ ಜೀವನದ ಸಕಲ ಸಮಸ್ಯೆಗಳಿಗೆ ಒಂದು ಫೋನ್ ಕರೆ
ಮೂಲಕ ಪರಿಹಾರ. ಈ ಕೂಡಲೇ ಕರೆ ಮಾಡಿ ಪರಿಹಾರ ಪಡೆದುಕೊಳ್ಳಿ

- Advertisement -

Latest Posts

Don't Miss