Wednesday, June 18, 2025

Latest Posts

ಲವಣ ದಾನದ ಮಹತ್ವವೇನು..? ಇದರಿಂದ ಏನು ಪ್ರಯೋಜನ..?

- Advertisement -

ಭಾರತದಲ್ಲಿ ದಾನ ಧರ್ಮಕ್ಕೆ ಹೆಚ್ಚಿನ ಮಹತ್ವವಿದೆ. ಕೆಲ ದಾನಗಳನ್ನ ಮಾಡಿದ್ರೆ, ಅದಕ್ಕೆ ತಕ್ಕಂತೆ ಪುಣ್ಯ ಪ್ರಾಪ್ತಿಯಾಗುತ್ತದೆ. ಇಂದು ನಾವು ಉಪ್ಪು ದಾನ ಮಾಡೋದ್ರಿಂದ ಆಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548

ನಾವು ತಿನ್ನೋ ಆಹಾರದಲ್ಲಿ ಉಪ್ಪು ಸ್ವಲ್ಪ ಹೆಚ್ಚು ಕಮ್ಮಿ ಆದ್ರೂ ಆಹಾರವೇ ಕೆಟ್ಟು ಹೋಗುತ್ತದೆ. ಅಡುಗೆಗೆ ಎಷ್ಟೇ ಮಸಾಲೆ ಪದಾರ್ಥಗಳನ್ನ ಹಾಕಿದ್ರು ಉಪ್ಪು ಹಾಕಿಲ್ಲ ಅಂದ್ರೆ ಆ ಅಡುಗೆಯನ್ನ ಯಾರೂ ತಿನ್ನೋದಿಲ್ಲಾ. ಇನ್ನು ಉಪ್ಪನ್ನು ದಾನ ಮಾಡುವುದೇಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಶನಿದೋಷ ಇರುವವರು ಉಪ್ಪು ಮತ್ತು ಎಣ್ಣೆಯನ್ನು ದಾನ ಮಾಡಿದರೆ, ಶನಿ ದೇವನ ಕೃಪೆ ಅವರ ಮೇಲಿರುತ್ತದೆ. ಅಲ್ಲದೇ ಉಪ್ಪು ದಾನ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.

ಇನ್ನು ಉಪ್ಪನ್ನು ಲಕ್ಷ್ಮೀ ಸ್ವರೂಪವೆಂದು ಹೇಳಲಾಗುತ್ತದೆ. ಮನೆಯಲ್ಲಿ ಉಪ್ಪು ಖಾಲಿಯಾಗಬಾರದು. ಹಾಗಾದ್ರೆ ಮನೆಯ ಅಭಿವೃದ್ಧಿಯಾಗುವುದಿಲ್ಲ. ಇನ್ನು ಸಂಜೆ ಬಳಿಕ ಎಂದಿಗೂ ಉಪ್ಪನ್ನು ದಾನ ಮಾಡಬೇಡಿ. ಇದರಿಂದ ಮನೆಗೆ ಒಳ್ಳೆಯದಾಗುವುದಿಲ್ಲ. ವಾರದಲ್ಲಿ ಒಮ್ಮೆ ಅಥವಾ ಎರಡು ಬಾರಿ ಸ್ನಾನ ಮಾಡುವ ನೀರಿನಲ್ಲಿ ಕೊಂಚ ದಪ್ಪ ಉಪ್ಪನ್ನು ಹಾಕಿದರೆ ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಯಾಗಿ, ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚುತ್ತದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548

ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )

ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754

- Advertisement -

Latest Posts

Don't Miss