Monday, April 28, 2025

Latest Posts

ದೆಹಲಿಯಲ್ಲಿ ಬಿಎಸ್ ವೈ ಅವರು ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿಮಾಡಿದರು

- Advertisement -

www.karnatakatv.net : ಇಂದು ಮುಖ್ಯ ಮಂತ್ರಿ ಬಿಎಸ್ ಎಡಿಯೂರಪ್ಪನವರು  ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯರಾದ ಸನ್ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ರಾಜ್ಯ ರಾಜಕೀಯ ಬಗ್ಗೆ ಚರ್ಚೆಮಾಡುವುದಾಗಿ ತಿಳಿಸಿದರು  ಈ ಸಂದರ್ಭದಲ್ಲಿ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಯಿತು.

- Advertisement -

Latest Posts

Don't Miss