www.karnatakatv.net : ರಾಜೀನಾಮೆಯ ನಂತರ ಬೆಂಗಳೂರಿನಲ್ಲಿ ಬಿಜೆಪಿ ಶಾಸಕಾಂಗ ಸಭೆಯನ್ನು ನಡೆಸಲಿದ್ದು ಅದು, ಇಂದು ಸಂಜೆ 7 ಗಂಟೆಗೆ ನಿಗದಿಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಸಭೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹಾಗು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಬಿಎಸ್ ವೈ ಅವರು ಭಾಗಿಯಾಗುತ್ತಾರಾ ಎನ್ನುವುದೇ ಕೂತುಹಲ ಕೆರಳಿಸಿದೆ.




