Facebook Instagram Twitter Youtube
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
Search
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Karnataka TVKarnataka Tv
Sign in / Join
Tuesday, December 23, 2025
Sign in / Join
Facebook
Instagram
Twitter
Youtube
Karnataka TVKarnataka Tv
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
type here...
  • Best MLA
    • old ಮೈಸೂರು
Home ರಾಜಕೀಯ ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?
  • ರಾಜಕೀಯ
  • ರಾಜ್ಯ

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

August 24, 2021
WhatsApp
Twitter
Facebook
Linkedin
Telegram

    www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ.

    ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ ಮತ್ತು ನಳೀನ್ ಕುಮಾರ್ ಸಚಿವ ಆನಂದ್ ಸಿಂಗ್ ಬೇಡಿಕೆಯನ್ನು ಈಡೇರಿಸೋದಾಗಿ ತಿಳಿಸಿದ್ದು, ಸದ್ಯಕ್ಕೆ ತಮಗೆ ನೀಡಿರೋ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಜವಾಬ್ದಾರಿ ನಿಭಾಯಿಸಿಕೊಂಡು ಹೋಗುವಂತೆ ಮನವೊಲಿಸಿದ್ದಾರೆ. ಅಲ್ಲದೆ ಆನಂದ್ ಸಿಂಗ್  ಈಗಲೂ ಖಾತೆ ಬದಲಾವಣೆಯ ಬೇಡಿಕೆಯಿಟ್ಟಿದ್ದು ವರಿಷ್ಠರ ಗಮನಕ್ಕೆ ತಂದು ಬೇಡಿಕೆ ಈಡೇರಿಸೋದಾಗಿ ಸಿಎಂ ತಿಳಿಸಿದ್ದಾರೆ. ಹೀಗಾಗಿ ಅವರ ಆದೇಶವನ್ನು ನಾನು ಪಾಲಿಸಲಿದ್ದು ಮುಂದಿನ ದಿನಗಳಲ್ಲಿ ಖಾತೆ ಬದಲಾಯಿಸೋ ನಿರೀಕ್ಷೆಯಿದೆ ಅಂತ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

    ಇನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು ಈ ಕುರಿತು ಚರ್ಚಿಸೋ ಸಾಧ್ಯತೆಯಿದೆ.

    ಕರ್ನಾಟಕ ಟಿವಿ -ಬೆಂಗಳೂರು

    About The Author

    Karnataka Tv

    See author's posts

    • TAGS
    • account change
    • anandh singh
    • Bangalore
    • CM Basavaraj bommai
    • karnataka tv
    • Nalin Kumar kateel
    Share
    WhatsApp
    Twitter
    Facebook
    Linkedin
    Telegram
      Previous articleರಕ್ಷಾ ಬಂಧನ ಅಲ್ಲ ವೃಕ್ಷಾ ಬಂಧನ
      Next articleಮತ್ತೆ ಕಂಬಿ ಎಣಿಸ್ತಾರಾ ಸಂಜನಾ, ರಾಗಿಣಿ …?
      Karnataka Tv

      RELATED ARTICLESMORE FROM AUTHOR

      ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

      10 ವರ್ಷ ಬಳಿಕ BJP ದಿಗ್ವಿಜಯ – ಕಾಂಗ್ರೆಸ್ ಗೆ ಭಾರೀ ಮುಖಭಂಗ

      ಫ್ಯಾಟ್‌ ಪೊಲೀಸ್‌ ಅಲ್ಲ : ಇನ್ಮೇಲೆ ಫಿಟ್‌ ಪೊಲೀಸ್‌!

      Stay connected

      Facebook
      Instagram
      Twitter
      Youtube

      © 2025 Karnataka TV - All Rights Reserved | Powered by Kalahamsa Infotech Pvt. ltd.