Wednesday, July 23, 2025

Latest Posts

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ

- Advertisement -

Shivamogga News:

ಭದ್ರಾವತಿ ಜಂಕ್ಷನ್ ಬಳಿ ಆರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ಬೆಂಗಾವಲು ಜೀಪಿಗೆ ಎದುರಿನಿಂದ ಬಂದಂತಹ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ.ಸಚಿವರು ತುಮುಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ವೇಳೆ ಈ  ಅಪಘಾತ ನಡೆದಿದೆ.ಕಾರು ಬೆಂಗಳೂರಿಗೆ ತೆರಳುತ್ತಿದ್ದ ಕಾರೆಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.

ಶಿವಮೊಗ್ಗದಲ್ಲಿ ಚಾಕು ಇರಿತ: ಪರಿಸ್ಥಿತಿ ಉಧ್ವಿಗ್ನ

BREAKING: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ: ಬಿಗುವಿನ ವಾತಾವರಣ, ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ

ವಂದೇ ಮಾತರಂ ಹಾಡಿನಲ್ಲಿಲ್ಲ ದರ್ಶನ್,ಯಶ್: ಅಭಿಮಾನಿಗಳಿಂದ ಸರಕಾರಕ್ಕೆ ಪ್ರಶ್ನೆ

- Advertisement -

Latest Posts

Don't Miss