Sunday, April 20, 2025

Latest Posts

“ಟಿಪ್ಪು ದೇಶದ್ರೋಹಿ, ಸಾವರ್ಕರ್ ದೇಶಪ್ರೇಮಿ”: ರೇಣುಕಾಚಾರ್ಯ

- Advertisement -

Banglore news updates

ಶಾಸಕ ಎಂ ಪಿ ರೇಣುಕಾಚಾರ್ಯ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಾವರ್ಕರ್ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಅದಕ್ಕೆ ಯಾರ ಅಪ್ಪಣೆಯೂ ಅಗತ್ಯವಿಲ್ಲ. ಫೋಟೋ ಎಲ್ಲಿ ಬೇಕಾದರೂ ಇರಲಿ ಕೇಳೋಕೆ ಇವರ್ಯಾರು  ಎಂಬುವುದಾಗಿ ವಾಗ್ದಾಳಿ ನಡೆಸಿದ್ದಾರೆ.ಜೊತೆಗೆ ಟಿಪ್ಪು ದೇಶದ್ರೋಹಿ ಸಾ ವರ್ಕರ್ ದೇಶಪ್ರೇಮಿ ಎಂಬುವುದಾಗಿ ಘಂಟಾಘೋಷವಾಗಿ ಹೇಳಿದ್ದಾರೆ. ಕಾರ್ಯಕರ್ತರ ಹತ್ಯೆಗೆ ನೀವೆ ಕಾರಣ ಎಂದು ಕಾಂಗ್ರೆಸ್ ಗೆ ತಿರುಗೇಟು ಕೊಟ್ಟಿದ್ದಾರೆ. ನಾನೊಬ್ಬ ಹಿಂದು ಧೈರ್ಯವಾಗಿ ಹೇಳುತ್ತೇನೆ ಎಂಬುವುದಾಗಿ ಬಹಿರಂಗ ಚಾಲೆಂಜ್ ಹಾಕಿದರು.

“ಸಿದ್ದರಾಮಯ್ಯರವರೇ ಚರ್ಚೆಗೆ ಬನ್ನಿ”: ಸಿಟಿ ರವಿ ಟ್ವೀಟ್ ವಾಗ್ದಾಳಿ

 

ಉಡುಪಿ: ‘ಕೈ’ ಕಛೇರಿಕೆ ‘ಕಮಲ’ ಕಾರ್ಯಕರ್ತರ ಮುತ್ತಿಗೆ ಯತ್ನ

 

ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ – ಕೆ.ಎಸ್ ಈಶ್ವರಪ್ಪ

- Advertisement -

Latest Posts

Don't Miss