Tuesday, October 22, 2024

Latest Posts

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸೆ

- Advertisement -

Manglore news:

ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರವಾಗಿ ಹತ್ಯೆಯಾಗಿತ್ತು. ಹಂತಕರು ಯಾವುದೇ ಸುಳಿವು ಬಿಡದೆ ತಪ್ಪಿಸಿಕೊಂಡಿದ್ದರು. ಬಿಜೆಪಿಯಲ್ಲೇ ಸಂಚಲನ ಮೂಡಿಸಿದ ಈ ಹತ್ಯೆಗೈದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ  ಪೊಲೀಸರು ಸಕ್ಸಸ್ ಆಗಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಪ್ರಶಸ್ತಿ ಬಹುಮಾನ ನೀಡಿ ಪ್ರಶಂಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಹಂತಕರು ಯಾವುದೇ ಸುಳಿವು ಬಿಟ್ಟುಕೊಡದ ಕಾರಣ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

ಈ ಹಿನ್ನಲೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಆಗಸ್ಟ್ 22 ರ ಸೋಮವಾರ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

13 ವರ್ಷದ ಗೆಳೆಯನನ್ನು ಕತ್ತು ಸೀಳಿ ಕೊಲೆ ಮಾಡಿದ 16 ರ ಬಾಲಕ…! ಕಾರಣ ಕೇಳಿದ್ರೆ ಆಶ್ಚರ್ಯವಾಗುತ್ತೆ..!

ಚಲಿಸುತ್ತಿದ್ದ ರೈಲಿಗೆ ಪತ್ನಿಯನ್ನು ದೂಕಿ ಕೊಲೆಗೈದು ಪತಿ ಪರಾರಿ..!

ಬಡ್ಡಿ ಆಸೆ ತೋರಿಸಿ ಜನರಿಗೆ ಪಂಗನಾಮ..! : ಕೋಟಿ ಕಳೆದುಕೊಂಡು ಕಂಗಾಲಾದ ಜನ..!

- Advertisement -

Latest Posts

Don't Miss