Thursday, July 31, 2025

Latest Posts

ಕಾಲ್ಗೆಜ್ಜೆ ಕದಿಯಲು ಕಾಲನ್ನೇ ಕತ್ತರಿಸಿದರು…!

- Advertisement -

Rajastan News:

ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಕಾಲ್ಗೆಜ್ಜೆ ಕದಿಯಲು ಬಂದ ಕಳ್ಳನೊಬ್ಬ ವೃದ್ದೆಯ ಕಾಲನ್ನೇ ಕತ್ತರಿಸಿದ  ಘಟನೆ ನಡೆದಿದೆ. “75 ವರ್ಷದ ವೃದ್ದೆ ಉಚ್ಚಾಬಿ ಬಾಯಿ ಸೈನಿ ಮನೆಯಲ್ಲಿ ಒಬ್ಬರೇ ಮಲಗಿದ್ದಾಗ ಇಬ್ಬರು ಕಳ್ಳರು ಕಾಲನ್ನೇ ಕತ್ತರಿಸಿದ ಕಾಲ್ಗೆಜ್ಜೆದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಇನ್ನೊಂದು ಕಾಲಿನ ಗೆಜ್ಜೆಯನ್ನು ದೋಚಲು ಸಾಧ್ಯವಾಗಲಿಲ್ಲಎಂದು ನೈನ್ವಾ ಎಸ್ಎಚ್ ಬಾಬುಲಾಲ್ ಮೀನಾ ಹೇಳಿದ್ದಾರೆ.

ಹಿರಿಯ ಅಧಿಕಾರಿಗಳು ಮಹಿಳೆಯ ಮನೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.ವೃದ್ದೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕೋಟಾದ ಎಂಬಿಎಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಲಾಗಿದೆ.

ಭಿಕ್ಷುಕನ ಖಾತೆಯಲ್ಲಿ 70 ಲಕ್ಷ…! ಆತ ಸತ್ತ ನಂತರ ಬಯಲಾಯ್ತು ಸತ್ಯ…!

ನಂದಿಬೆಟ್ಟದಲ್ಲಿ ಗುಡ್ಡ ಕುಸಿತ: ಆತಂಕದಲ್ಲಿ ಗ್ರಾಮಸ್ಥರು:

ಆಸ್ಪತ್ರೆಯ ವಾರ್ಡ್‌ನಲ್ಲಿ ಆನೆಗಳ ರೌಂಡ್ಸ್….!

- Advertisement -

Latest Posts

Don't Miss