Friday, June 20, 2025

Latest Posts

ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭ

- Advertisement -

Banglore News:

ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ  ಎಂದು  ತಿಳಿದು ಬಂದಿದೆ. ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.

ಮಳೆ ಹೊತ್ತಲ್ಲಿ ಬೆಂಗಳೂರಿನ ನಿರ್ವಹಣೆ ಪ್ರವಾಹ ಪರಿಹಾರ ವಿತರಣೆಯ ಲೋಪ, ಬ್ರ‍್ಯಾಂಡ್ ಬೆಂಗಳೂರಿಗೆ ಹೊಡೆತ, 40% ಕಮಿಷನ್, ಪಿಎಸ್‌ಐ ನೇಮಕಾತಿ ಹಗರಣ, ಹೆಚ್ಚುತ್ತಿರುವ ಕೋಮು ಸಂವಾದ ಕಾನೂನು ಸುವ್ಯವಸ್ಥೆ ಕುಸಿತ, ಲಿಂಬಾವಳಿ ರ‍್ಪ ಹೀಗೆ ಸಾಲು ಸಾಲು ವಿಚಾರಗಳ ಬಗ್ಗೆ ಪಟ್ಟಿ ಮಾಡಿಕೊಂಡಿರುವ ʻಕೈʼ ಪಡೆ, ಸರಕಾರದ  ವಿರುದ್ಧ ಮುಗಿಬೀಳಲು ಸಿದ್ಧತೆ ನಡೆಸಿದೆ. ಈ ಬಾರಿಯ ಸದನ ಕಲಾಪ ಕೈ  ಪಡೆಯ ಕಾರುಬಾರು ಕಾವೇರುವುದರಲ್ಲಿ ಸಂದೇಹವಿಲ್ಲ.

ರಾಜಾಹುಲಿ ಹೇಳಿಕೆಗೆ ಟಗರು ಡಿಚ್ಚಿ..! ಯಡಿಯೂರಪ್ಪ ಹೇಳಿಕೆಗೆ ಸಿದ್ದು ಸಿಡಿ:

ಸಿಎಂ ದಮ್ ಸವಾಲಿಗೆ ಸಿದ್ದರಾಮಯ್ಯ ಟಾಂಗ್…!

“ಕನಿಷ್ಠ ಅಂತಃಕರಣವಿಲ್ಲದ ಬಿಜೆಪಿ ಸರಕಾರ” : ಕಾಂಗ್ರೆಸ್ ಸರಣಿ ಟ್ವೀಟ್

- Advertisement -

Latest Posts

Don't Miss