- Advertisement -
Madikeri News:
ಮಡಿಕೇರಿಯ ಈ ಬಾರಿ ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿಯಾಗಿದೆ. ಅಕ್ಟೋಬರ್ 17ರ ಸಂಜೆ 7:30ಕ್ಕೆ ತೀರ್ಥೋದ್ಭವವಾಗಲಿದೆ. ಅಂದು ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕರ್ಯದಲ್ಲಿ ಈ ಸುಮೂರ್ತ ನಿಗದಿಯಾಗಿದೆ.
ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ
- Advertisement -