Wednesday, July 2, 2025

Latest Posts

ಮಹಾಕುಂಭಮೇಳಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ

- Advertisement -

State News:

ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು.

ಮಹಾಕುಂಭಮೇಳಕ್ಕೆ ಬಿಎಸ್ ವೈ ಗೆ ಆಹ್ವಾನ

ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ

“ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ”: ಎಚ್. ಪಿ ಸ್ವರೂಪ್

- Advertisement -

Latest Posts

Don't Miss