Saturday, June 21, 2025

Latest Posts

ಬೆಂಗಳೂರಿನಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ…!

- Advertisement -

State News:

ಆರ್.ಪುರಂನಲ್ಲಿ ಕಟ್ಟಡ ತೆರವು ಮಾಡಬಾರದು ಎಂದು ದಂಪತಿ ಪೆಟ್ರೋಲ್ ಸುರಿದುಕೊಂಡಿದ್ದು, ಬೆಂಕಿ ಹಚ್ಚಿಕೊಳ್ಳುತ್ತೇನೆ ಬೆದರಿಕೆ ಹಾಕಿ ರಾಜಕಾಲುವೆ ತೆರವಿಗೆ ತಡೆವೊಡ್ಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಕೆ. ಆರ್. ಪುರಂನ ಗಾಯತ್ರಿ ಲೇಔಟ್‍ನಲ್ಲಿ ಒತ್ತುವರಿ ತೆರವಿಗೆ ಮುಂದಾಗಿತ್ತು. ಈ ವೇಳೆ ಸೋನಾ ಸೇನ್ ಮತ್ತು ಸುನೀಲ್ ಸಿಂಗ್ ದಂಪತಿ ಕ್ಯಾನ್‍ನಲ್ಲಿ, ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಷ್ಟಪಟ್ಟು ಮನೆ ಕಟ್ಟಿದ್ದೇವೆ. ಮನೆ ಕಟ್ಟಲು ಸಾಲ ಮಾಡಿದ್ದೆ. ಈಗ ಮನೆ ಒಡೆದು ಹಾಕಿದ್ರೆ ಹೇಗೆ? ನಿನ್ನೆ ಎಲ್ಲಾ ಕಾಂಪೌಂಡ್ ಒಡೆದಿದ್ದಾರೆ. ಇದಕ್ಕೆಲ್ಲಾ ನಮಗೆ ಪರಿಹಾರ ಬೇಕು. ಈ ಹಿನ್ನೆಲೆಯಲ್ಲಿ ಸಿಎಂ ಬರಬೇಕು. ಸಿಎಂ ಜೊತೆ ಮಾತನಾಡಬೇಕು ಎಂದು ಒತ್ತಾಯಿಸಿದರು.

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ : ಪ್ರತಾಪ್ ಸಿಂಹ ಖಡಕ್ ಉತ್ತರ

ದಲಿತರ ಮನೆಯಲ್ಲಿ ಟೀ ಕುಡಿದ ಸಿಎಂ…!

ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss