Thursday, March 13, 2025

Latest Posts

ಮುರುಘಾ ಮಠದ ಅಧೀನ ಸಂಸ್ಥೆ ಎಸ್ಜೆಎಂ ವಿದ್ಯಾಪೀಠಕ್ಕೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಕುಮಾರ್ ನೇಮಕ

- Advertisement -

ಚಿತ್ರದುರ್ಗ: ಎಸ್​​ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್​ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್​​ಜೆಎಂ ವಿದ್ಯಾಪೀಠ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್​.ಬಿ.ವಸ್ತ್ರದಮಠ ಉಪಸ್ಥಿತರಿದ್ದರು

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ

ಮಂಡ್ಯದ ವಿ. ಸಿ. ಫಾರ್ಮ್ ನಲ್ಲಿ ಬೃಹತ್ ಕೃಷಿ ಮೇಳ

ಹೊಳೆಯುವ ತ್ವಚೆಗಾಗಿ ಹೀಗೆ ಮಾಡಿ.. ಹೊಳೆಯುವುದು ಗ್ಯಾರಂಟಿ..!

- Advertisement -

Latest Posts

Don't Miss