Wednesday, June 18, 2025

Latest Posts

ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ: ಗೌತಮ್ ಮರಿಲಿಂಗೇಗೌಡ

- Advertisement -

ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ರಾಜ್ಯದ ಜನತೆ ಬಿಜೆಪಿ ಪರವಾಗಿದ್ದು, ಮತ್ತೊಮ್ಮೆ ನಮ್ಮನ್ನು ಗೆಲ್ಲಿಸಲಿದ್ದಾರೆ. ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ. ರಾಮನಗರದಲ್ಲೂ ಹೆಚ್ಚೆಚ್ಚು ಜನ ಬಿಜೆಪಿ ಸೇರುತ್ತಿದ್ದಾರೆ. ಇಲ್ಲೂ ಕೂಡ ಬಿಜೆಪಿಗೆ ಉತ್ತಮ ಬೆಂಬಲ ಸಿಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲಾ ಪ್ರಭಾರಿ ವಿಜಯ್ ಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಗೋಪಾಲ್, ಮುಖಂಡರಾದ ರುದ್ರದೇವ, ಭರತ್ ರಾಜು ಸೇರಿ ಹಲವರು ಉಪಸ್ಥಿತರಿದ್ದರು.

ನಿಮಗೆ ಇತರರಗಿಂತ ಹೆಚ್ಚು ಚಳಿಹಾಗುತ್ತಿದೆಯೇ ಹಾಗಾದರೆ ಈ ಲೋಪಗಳು ಇದೆ ಎಂದು ಪರಿಶೀಲಿಸಿ..!

ತ್ವಚೆಗೆ ಹಸಿ ಹಾಲಿನಿಂದ ಎಷ್ಟೆಲ್ಲಾ ಲಾಭ..? ಗೊತ್ತಾದರೆ ಬೆಚ್ಚಿ ಬೀಳಲೇ ಬೇಕು..

- Advertisement -

Latest Posts

Don't Miss