ಡಿಕೆಶಿಯವರನ್ನ ಭೇಟಿ ಮಾಡಿ, ಬಿ ಫಾರ್ಮ್ ಪಡೆದ ಸಂತೋಷ್ ಲಾಡ್..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.

ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

‘ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೇ ಕೋಲಾರಕ್ಕೆ ಬರಬೇಕು’

ಸಿದ್ದರಾಮಯ್ಯಗೆ ಟಿಕೇಟ್ ಸಿಗದ ಕಾರಣ, ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ, ಉದಯ್ ತಲೆಗೆ ಗಾಯ..

ಸಿದ್ದರಾಮಯ್ಯಗೆ ಟಿಕೇಟ್ ಸಿಗದ ಕಾರಣ, ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ, ಉದಯ್ ತಲೆಗೆ ಗಾಯ..

About The Author