Tuesday, July 22, 2025

Latest Posts

ಎಂಟಿಬಿ ನಾಗರಾಜ್ ಪರ ಯಡಿಯೂರಪ್ಪ ಪ್ರಚಾರ

- Advertisement -

ಹೊಸಕೋಟೆ :  ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರ ಹೊಸಕೋಟೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಪ್ರಚಾರ ಕೈಗೊಂಡರು. ಶರತ್ ಬಚ್ಚೇಗೌಡ ಬಂಡಾಯದ ನಡುವೆ ಎಂಟಿಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ಉಪಚನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ನೂರಾರು ಕೋಟಿ ಕಾಮಗಾರಿಗಳಿಗೆ ಹೊಸಕೋಟೆಯಲ್ಲಿ ಚಾಲನೆ ನೀಡಿದರು.ಸಿಎಂ ಯಡಿಯೂರಪ್ಪರನ್ನ ಎಂಟಿಬಿ ನಾಗರಾಜ್ರ ಸಾವಿರಾರು ಬೆಂಬಲಿಗರು ಅದ್ಧೂರಿಯಾಗಿ ಸ್ವಾಗತಿಸಿದರು.ನಿನ್ನೆಯಷ್ಟೇ ಮತ್ತೊಬ್ಬ ಅನರ್ಹ ಶಾಸಕ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರ ಅದ್ಧೂರಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭಾಗಿಯಾಗಿದ್ದರು.

- Advertisement -

Latest Posts

Don't Miss