Thursday, June 19, 2025

Latest Posts

Dr. Vidyakumari : ಡಾ.ವಿದ್ಯಾಕುಮಾರಿ ಉಡುಪಿ ಜಿಲ್ಲೆಯ ನೂತನ ಡಿಸಿಯಾಗಿ ನೇಮಕ

- Advertisement -

Udupi News: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿತ್ತು. ನಂತರ ಡಾ. ವಿದ್ಯಾಕುಮಾರಿ ಅವರನ್ನು ನೇಮಕ ಮಾಡಲಾಗಿದೆ.

ಉಳ್ಳಾಲ ತಾಲೂಕಿನ ಡಾ. ವಿದ್ಯಾಕುಮಾರಿ ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಗೊಂಡಿದ್ದಾರೆ. 2014 ಬ್ಯಾಚ್ ನ ಐಎಎಸ್ ಅಧಿಕಾರಿ.

BBMP-ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ

Car Thieves : ಮಂಗಳೂರಲ್ಲಿ ಕಾರುಕಳ್ಳರ ಹಾವಳಿ…!

Cattle : ಅಕ್ರಮ ಗೋಸಾಗಾಟ: ಆರೋಪಿಗಳ ಬಂಧನ

 

- Advertisement -

Latest Posts

Don't Miss