karkala news:: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜಲಕ್ಷ್ಮೀ ಪ್ರಭು ಪಿ ಅವರು ಒಪೀನಿಯನ್ ಮೈನಿಂಗ್ ಆಂಡ್ ಸೆಂಟಿಮೆಂಟ್ ಎನಾಲಿಸಿಸ್ ಆಫ್ ಲಾರ್ಜ್ ಸ್ಕೇಲ್ ಡಾಟಾ ಯುಸಿಂಗ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಟೆಕ್ನಿಕ್ಸ್ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿ ಗೌರವಿಸಿದೆ.
ಇವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಸೀಮಾ ಎಸ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದರು. ಇವರು ಬಿ.ಸಿ ರೋಡ್ ನ ಬಿ ರಾಧಾಕೃಷ್ಣ ಪ್ರಭು ಹಾಗೂ ಸುಮನಾ ಪ್ರಭು ಅವರ ಮಗಳು, ನಿಟ್ಟೆ ತಾಂತ್ರಿಕ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಂದೀಪ್ ಕುಮಾರ್ ಹೆಗ್ಡೆ ಅವರ ಪತ್ನಿಯಾಗಿದ್ದಾರೆ.
Grama Panchayath : ರಸ್ತೆಗುಂಡಿಗಳ ಮುಚ್ಚುವ ಕಾರ್ಯದಲ್ಲಿ ಭಾಗಿಯಾದ ಪಂಚಾಯತ್ ಸದಸ್ಯರು
Sunil kumar : ಮರಗಳನ್ನು ಮತ್ತೆ ಬೆಳೆಸಿ ಪೋಷಿಸುವ ಜವಬ್ದಾರಿ ನಮ್ಮಲಿರಬೇಕು : ಸುನೀಲ್ ಕುಮಾರ್
Siddaramaiah : ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಜೊತೆ ಸಿಎಂ ಸಮಾಲೋಚನೆ