ಬೆಂಗಳೂರು: ರಾಜ್ಯವನ್ನು ಅಭಿವೃದ್ದಿಯತ್ತ ಸಾಗಿಸಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು ಎನ್ನುವ ದೃಷ್ಟಿಯಿಂದ ವಿದೇಶದಿಂದ ತಂತ್ರಜ್ಞಾನ ಕಂಪನಿಗಳನ್ನು ಮತ್ತು ಇನ್ನಿತರೆ ಎಂ ಎನ್ ಸಿ ಕಂಪನಿಗಳನ್ನು ಕರೆಸಿಕೊಳ್ಳುತ್ತಿವೆ ಅದೇರೀತಿ ಈಗ ಜಾಗತಿಕ ಮಟ್ಟದಲ್ಲಿ ಮೊಬೈಲ್ ಉನ್ನತ ಸ್ಥಾನ ಕಂಪನಿಯಾಗಿರುವ ಐ ಪೀನ್ ಸಂಸ್ಥೆ ತನ್ನಫಾಕ್ಸ ಕಾನ್ ಅನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲು ಮುಂದಾಗಿದೆ.
ಅದಕ್ಕಾಗಿ ರಾಜ್ಯ ಸರ್ಕಾರ ಸ್ಥಳವನ್ನು ಸಹ ಮಂಜೂರು ಮಾಡುದ್ದು ದೇವನಹಳ್ಳಿ ಐಫೋನ್ ನ ಅಸೆಂಬಲ್ ಹಾಗಅಉ ತುಮಕೂರುನಲ್ಲಿ ಬಿಡಿಬಾಗಗಳನ್ನು ತಯಾರಿಸುವ ಘಟಕಗಳನ್ನು ಸ್ಥಾಪಿಸಲು ಬಂದಿರುವ ಐಫೋನ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಜಿ ಸಿಎಂ ಬೊಮ್ಮಾಯಿಯವರ ಮಾರ್ಚ್ ತಿಂಗಳಲ್ಲಿ ಫಾಕ್ಸ್ಕಾನ್ ಸಂಸ್ಥೆ ಹಾಗೂ ಕರ್ನಾಟಕ ಸರ್ಕಾರದ ಮಧ್ಯೆ ಒಡಂಬಡಿಕೆ ಆಗಿತ್ತು. ದೇವನಹಳ್ಳಿಯಲ್ಲಿ ಫಾಕ್ಸ್ಕಾನ್ಗೆ ಐಫೋನ್ ತಯಾರಿಕೆ ಘಟಕ ಸ್ಥಾಪಿಸಲು ಸರ್ಕಾರ 300 ಎಕರೆ ಜಾಗ ಕೊಡಲು ಒಪ್ಪಿತ್ತು. ಇತ್ತೀಚೆಗಷ್ಟೇ, 300 ಎಕರೆ ಜಾಗ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕನ್ನು ನಿವಾರಿಸಲಾಗಿದೆ ಎಂದು ಈಗಿನ ಸರ್ಕಾರದ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದರು.ರಾಜ್ಯದಲ್ಲಿ ಫಾಕ್ಸ್ಕಾನ್ ಸಂಸ್ಥೆ ಒಟ್ಟು 8,000ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದ್ದು 50,000 ಉದ್ಯೋಗಸೃಷ್ಟಿಯಾಗುವ ನಿರೀಕ್ಷೆ ಇದೆ.
ಈ ಕಂಪನಿ ಸ್ಥಾಪನೆಯಾದರೆ ನಮ್ಮಲ್ಲಿರುವ 50 ಸಾವಿರ ನಿರುದ್ಯೂಗ ಸಮಸ್ಯೆಯನ್ನು ನಿವಾರಣೆ ಮಾಡಬಹುದು ಎನ್ನು ಭರವಸೆ ನೀಡಿದ್ದಾರೆ
Cemetery: ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ
Shakthi yojane: ಶಕ್ತಿ ಯೋಜನೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ನಾರಿಯರು
Akhilesh Yadav : ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸ್ವಾಗತಿಸಿದ ಲಕ್ಷ್ಮೀ ಹೆಬ್ಬಾಳ್ಕರ್




