Saturday, July 12, 2025

Latest Posts

laxmana Teertha River: ವರುಣನ ಆರ್ಭಟಕ್ಕೆ ಬೋರ್ಗರೆಯುತ್ತಿರುವ ಲಕ್ಷ್ಮಣ ತೀರ್ಥ ನದಿ

- Advertisement -

ಹುಣಸೂರು :- ಹುಣಸೂರು ಹನಗೋಡು ಹೋಬಳಿಯಲ್ಲಿ ಲಕ್ಷ್ಮಣ ತೀರ್ಥ ನದಿ ಈಗಾಗಲೇ ಸತತವಾಗಿ ಒಂದು ವಾರಗಳಿಂದ ಎಡೆಬಿಡದೆ ಸುರುತ್ತಿರುವ ಮಳೆಗೆ ಲಕ್ಷ್ಮಣತೀರ್ಥ ನದಿ ತುಂಬಿ ತುಳುಕುತಿದ್ದೆ ಲಕ್ಷ್ಮಣ ತೀರ್ಥ ನದಿ ತುಂಬಿ ರೈತರ ಜಮೀನಿಗಳಿಗೆ ಹರಿದು ಬೆಳೆಗಳೆಲ್ಲ ನಾಶವಾಗಿವೆ.

ಈ ಹಿಂದೆ ಜನವರಿ ತಿಂಗಳು ಸಮಯದಲ್ಲಿ ಕೆರೆ ನದಿಗಳು ಬತ್ತಿಹೋಗಿ ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ತೊಂದರೆಯಾಗಿ ಕೆರೆಗಳಿಗೆ ನೀರು ತುಂಬಿಸುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿ ಬೇಸರ ವ್ಯಕ್ತಪಡಿಸಿದರು.

ಜುಲೈ ತಿಂಗಳಿನಲ್ಲಿ ಸತತವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೆರೆ ಕಟ್ಟೆಗಳು ತುಂಬಿಹರಿಯುತ್ತಿವೆ. ಈ ಸಂಬಂಧ ಸಾರ್ವಜನಿಕರಿಗೆ ಸಂತಸ ತಂದಿದೆ ಈ ಹಿನ್ನೆಲೆಯಲ್ಲಿ ಕೆರೆ ಕಟ್ಟೆ ನದಿಗಳು ತುಂಬಿ ಹರಿದು ರೈತರ ಬೆಳೆನಾಶವಾಗಿ ರೈತರ ನೆಮ್ಮದಿ ಹಾಳುಮಾಡಿದೆ.  ಅದರಿಂದ ಸರ್ಕಾರ ಬೇಳೆ ನಾಶವಾಗಿರುವುದರಿಂದ ಪರಿಹಾರ ಕೊಡಬೇಕಾಗಿ ಸಾರ್ವಜನಿಕರು ಅಗ್ರಹಿಸಿದ್ದಾರೆ.

Dinesh Gundu Rao: ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರ

Indian rich builder:ಕುಶಾಲ್ ಪಾಲ್ ಸಿಂಗ್ ಭಾರತದ ಅತ್ಯಂತ ಶ್ರೀಮಂತ ಬಿಲ್ಡರ್

Rupees : ರಸ್ತೆ ಬದಿಯಲ್ಲಿ ಕಂತೆ ನೋಟುಗಳನ್ನು ಬಿಸಾಕಿದವರು ಯಾರು..?!

- Advertisement -

Latest Posts

Don't Miss