Udupi News : ಉಡುಪಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಸೌಜನ್ಯ ಪ್ರಕರಣದ ಕುರಿತು ಮಾತನಾಡಿದ್ದಾರೆ. ‘ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ಮರು ತನಿಖೆಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
‘ಮಂಗಳೂರು ಏರ್ಪೋರ್ಟ್ನಲ್ಲಿ ಮಾತನಾಡಿದ ಸಿಎಂ ‘ಕಾನೂನು ಪ್ರಕಾರ ಏನಾಗಬೇಕು ಎಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾನು ಲಾಯರ್ ಆಗಿ ಹೇಳೋದಾದ್ರೆ, ಇದರ ಬಗ್ಗೆ ಹೈಕೋರ್ಟ್ಗೆ ಅಪೀಲ್ ಹೋಗಬೇಕು.
ಪೋಷಕರು ಜಡ್ಜ್ ಮೆಂಟ್ ಕಾಪಿ ತಂದು ಕೊಟ್ಟಿದ್ದಾರೆ. ನಾನು ಸಿಬಿಐ ಕೋರ್ಟ್ ಜಡ್ಜ್ಮೆಂಟ್ ನೋಡಿಲ್ಲ. ಅದರ ಜಡ್ಜ್ಮೆಂಟ್ ಓದಿ ಅಪೀಲ್ಗೆ ಅವಕಾಶ ಇದ್ಯಾ ನೋಡುತ್ತೇನೆ ಎಂದು ಹೇಳಿದರು.
Grama Panchayath : ಮೈಸೂರು : ಹುಣಸೂರು ಬನ್ನಿಕುಪ್ಪೆ ಗ್ರಾಮಪಂಚಾಯಿತಿಯಲ್ಲಿ ಹಬ್ಬದ ವಾತಾವರಣ…!
Jagadeesh Shettar : ಲೋಕಸಭೆ ಚುನಾವಣೆ,ಸಂಘಟನೆ ದೃಷ್ಟಿಯಿಂದ ಸಭೆ ಕರೆದಿದ್ದಾರೆ : ಜಗದೀಶ್ ಶೆಟ್ಟರ್
Basavaraj Bommai : ಬೊಮ್ಮಾಯಿ ಸರ್ಕಾರದ ಯಡವಟ್ಟಿನಿಂದ ಕಂಗೆಟ್ಟ ಗುತ್ತಿಗೆದಾರರು: ಜಿಲ್ಲೆಯಲ್ಲಿಯೇ 315 ಕೋಟಿ ಬಾಕಿ