Thursday, June 19, 2025

Latest Posts

Chitradurga : ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಜಾಗೃತಿ ಜಾಥ ಕಾರ್ಯಕ್ರಮ

- Advertisement -

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವತಿಯಿಂದ ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಹಮ್ಮಿಕೊಂಡಿತು.

ಈ ವೇಳೆ ಮಾತನಾಡಿದ ಶಿವಕುಮಾರ್ ಪ್ರಭಾರ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮವನ್ನು ಪಟ್ಟಣದ ಪ್ರತಿ ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ ಜನರ ಸ್ವಚ್ಛತೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಕೈಕಾಲುಗಳನ್ನು ತೊಳೆದುಕೊಂಡು ಮನೆಯೊಳಗೆ ಪ್ರವೇಶಿಸಬೇಕು ನಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಶುದ್ಧ ಕುಡಿಯುವ ನೀರನ್ನು ಬಳಸಬೇಕು ಕುಡಿಯುವ ನೀರಿನ ಪೈಪ್ಗಳು ಏನಾದರೂ ಒಡೆದು ಹೋದಲ್ಲಿ ಪಟ್ಟಣ ಪಂಚಾಯಿತಿಗೆ ತಿಳಿಸಬೇಕು ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು ಎಂಬ ವಿಚಾರಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸಿಬ್ಬಂದಿಗಳಾದ ತಿಪ್ಪೇಸ್ವಾಮಿ .ಸುರೇಶ್. ಸಂದೀಪ್ .ಹಾಗೂ ಪೌರ ಸಿಬ್ಬಂದಿ ಅಂಗನವಾಡಿ ಕಾರ್ಯಕರ್ತರು ಭಾಗಿಯಾಗಿದ್ದರು.

Mahadayi Protest: ಮಳೆಯಲ್ಲಿಯೇ ಮಹದಾಯಿ ಹೋರಾಟ: ನೀರಿಗಾಗಿ ಕಿಚ್ಚು ಹೊತ್ತುವುದು ನಿಶ್ಚಿತ…!

Gruha Laxmi ಆಗಸ್ಟ್ 30ಕ್ಕೆ ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

MLA Vinay kulkarni : ಪತ್ನಿಯ ಸಲಹೆ, ಸೂಚನೆ ಮೂಲಕ ಅಭಿವೃದ್ಧಿ ಕೆಲಸ ಮಾಡಿಸುತ್ತಿರುವ ಶಾಸಕ ವಿನಯ ಕುಲಕರ್ಣಿ

 

- Advertisement -

Latest Posts

Don't Miss