Sunday, October 20, 2024

Latest Posts

ಗ್ರಾಮ ವಾಸ್ತವ್ಯದ ಮೂಲಕ ಜನರ ಸಮಸ್ಯೆ ಆಲಿಸಿ ಚಕ್ಕಡಿ ರಸ್ತೆ ಸರದಾರ ಎನಿಸಿಕೊಂಡ ಶಾಸಕ ಕೋನರಡ್ಡಿ

- Advertisement -

Political News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಶಾಸಕ ಎನ್.ಎಚ್.ಕೋನರಡ್ಡಿ ಜನರಿಗೆ ಗ್ರಾಮ ವಾಸ್ತವ್ಯದ ಮೂಲಕ ಹತ್ತಿರವಾಗುತ್ತಿದ್ದಾರೆ.

ಗ್ರಾಮೀಣ ಅಭಿವೃದ್ಧಿ ಮೂಲಕ ದೇಶದ ಅಭಿವೃದ್ಧಿ ಎಂದು ಅರಿತಿರುವ ಶಾಸಕ ಕೋನರಡ್ಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಹೋಗಿ, ಜನರ ಸಮಸ್ಯೆಯನ್ನು ಆಲಿಸುತ್ತಾ, ಅವರ ಜೋತೆಗೆ ತಾನೊಬ್ಬ ಶಾಸಕ ಎನ್ನುವುದನ್ನು ಮರೆತು ಸೀದಾ ಸಾದಾ ಮನುಷ್ಯ ಎನಿಸಿಕೊಂಡಿದ್ದಾರೆ.

ನವಲಗುಂದ ಕ್ಷೇತ್ರದಲ್ಲಿ ನಮ್ಮ ಹೊಲ ನಮ್ಮ ರಸ್ತೆ ಪರಿಕಲ್ಪನೆ ಮೂಲಕ ಚಕ್ಕಡಿ ರಸ್ತೆ ಸರದಾರ ಎನ್ನುವ ಬಿರುದನ್ನು ಶಾಸಕ ಎನ್.ಎಚ್.ಕೋನರಡ್ಡಿ ಪಡೆದಿದ್ದಾರೆ. ‌

ನವಲಗುಂದ ಕ್ಷೇತ್ರದಲ್ಲಿ ಅಭಿವೃದ್ಧಿ ಹರಿಕಾರನಾಗಿ ಶಾಸಕ ಕೋನರಡ್ಡಿ ಅವರು ಜನರ ಮನಸ್ಸನ್ನು ಗೆದ್ದು ಮಾದರಿ ಶಾಸಕನಾಗಿ ಕೆಲಸ ಮಾಡಿಕೊಂಡು ಹೋಗುತ್ತಿರುವುದು ಕಾಂಗ್ರೆಸ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ.

ಮಾಜಿ ಪ್ರಧಾನಿ ದೇವೇಗೌಡರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕಥೆ ಸಫಲ..

‘ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ, ಅದಕ್ಕೆಲ್ಲ ಉತ್ತರ ಕೊಡಲ್ಲ’

ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರೆಂಟಿ ದೋಖಾ, ವರ್ಗಾವಣೆ ದಂಧೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss