Thursday, February 6, 2025

Latest Posts

Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!

- Advertisement -

Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.

ಮಹಾನಗರ‌ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ

ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ ಮಾಡಿ ವಿನುತನ ರೀತಿಯಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿಗೆ ಆಗ್ರಹಿಸಿದ್ದಾರೆ.
ಇನ್ನು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳಿಗೆ ಹಾಗೂ ಪಾಲಿಕೆಗೆ ಬರುವ ಸಾರ್ವಜನಿಕರಿಗೆ ಇದರಿಂದ
ಕಿರಿಕಿರಿ ಅನುಭವಿಸುವಂತಾಗಿದೆ.

Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ

- Advertisement -

Latest Posts

Don't Miss